February 2, 2026

ನೇಣು ಬಿಗಿದುಕೊಂಡು ವಕೀಲೆ ಆತ್ಮಹತ್ಯೆ

0
image_editor_output_image1775492746-1724391369411.jpg

ರಾಮನಗರ: ವಕೀಲೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಗಡಿ ಪಟ್ಟಣದ ತಿರುಮಲೆ ಶ್ರೀರಂಗ ಬಡಾವಣೆಯಲ್ಲಿ ನಡೆದಿದೆ.

ವಾಸುಕಿ (25) ಆತ್ಮಹತ್ಯೆ ಮಾಡಿಕೊಂಡ ವಕೀಲೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ವಕೀಲೆ ವಾಸುಕಿ, ಗುರುವಾರ (ಆ.22) ಸಂಜೆ ಮಾಗಡಿಯ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!