December 19, 2025

ಸುಳ್ಯ: ಕಾಂತಮಂಗಲ ಸೇತುವೆಯಿಂದ ನದಿಗೆ ಹಾರಿದ ಯುವಕನ ಮೃತದೇಹ ಪತ್ತೆ

0
image_editor_output_image885319402-1725344460831.jpg

ಅರಂತೋಡು : ಅಜ್ಜಾವರ ಗ್ರಾಮದ ಕಾಂತಮಂಗಲ ಸೇತುವೆಯಿಂದ ನದಿಗೆ ಹಾರಿದ ಯುವಕನ ಮೃತದೇಹ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.

ಅಡ್ಕ ನಿವಾಸಿ ಸುಮಾರು 23 ವರ್ಷದ ಸಿನಾನ್ ಸೆ.2 ರಂದು ಹೊಳೆಗೆ ಹಾರಿದ್ದರು. ಮಂಗಳವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿರುವುದಾಗಿ ಮಾಹಿತಿ ಲಭಿಸಿದೆ.

ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!