ನಮ್ಮ ರಾಜ್ಯ ಕೊಪ್ಪಳದ ಮಸೀದಿ ಆವರಣದಲ್ಲೇ ಗಣೇಶ ಮೂರ್ತಿ ಪ್ರತಿಷ್ಠಾಪನೆ reporter September 9, 2024 0 ಕೊಪ್ಪಳ: ಕೊಪ್ಪಳದಲ್ಲಿ ಮಸೀದಿ ಆವರಣದಲ್ಲೇ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರ ಗ್ರಾಮದಲ್ಲಿ ಹಿಂದೂ-ಮುಸ್ಲಿಮರು ಗಣೇಶ ಹಬ್ಬವನ್ನು ಆಚರಣೆ ಮಾಡಿದ್ದಾರೆ. ಮಸೀದಿ ಆವರಣದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ. Post navigation Previous: ಬಂಟ್ವಾಳ: ಗಣೇಶೋತ್ಸವ ಶೋಭಾಯಾತ್ರೆಯ ವೇಳೆ ತಿಂಡಿ-ತಿನಿಸು ನೀಡಬೇಡಿ: ಬೋಳಂತೂರು ಮಸೀದಿಗೆ ಭಜನಾ ಮಂದಿರದಿಂದ ಪತ್ರNext: ಮಲಗಿದ್ದಲ್ಲೇ ನಟ ವಿಕಾಸ್ ಸೇಥಿ ಸಾವು More Stories ನಮ್ಮ ರಾಜ್ಯ ದಾವಣಗೆರೆ: ಕಾಂಗ್ರೆಸ್ ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ನಡುವೆ ಅಪಘಾತ admin August 25, 2026 0 ಕ್ರೈಂ ಸುದ್ದಿ ನಮ್ಮ ರಾಜ್ಯ ಕಲಬುರಗಿ: ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ವಿರುದ್ಧ ಜಾಮೀನುರಹಿತ ಬಂಧನ ವಾರಂಟ್ admin August 25, 2026 0 ನಮ್ಮ ರಾಜ್ಯ ಹಾಸನ: ಆಟವಾಡುತ್ತಾ ಟ್ರ್ಯಾಕ್ಟರ್ನ ಕೀ ಆನ್ ಮಾಡಿದ ಮೂರು ವರ್ಷದ ಮಗು: ಚಲಿಸಿದ ಟ್ರ್ಯಾಕ್ಟರ್ ತಂದೆಯ ಮೇಲೆ ಹರಿದು ಮೃತ್ಯು admin August 23, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.