December 19, 2025

156 ದಿನಗಳ ಬಳಿಕ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು

0
image_editor_output_image-1545838906-1726206615440.jpg

ಹೊಸದಿಲ್ಲಿ: 156 ದಿನಗಳ ನಂತರ ಸಿಎಂ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಮದ್ಯನೀತಿ ಹಗರಣದಲ್ಲಿ ಜೈಲುಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.

156 ದಿನಗಳ ನಂತರ ಸಿಎಂ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠ ಈ ತೀರ್ಪು ನೀಡಿದೆ.

ದೆಹಲಿ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಈಗಾಗಲೇ ತನ್ನ ನಿರ್ಧಾರವನ್ನು ಕಾಯ್ದಿರಿಸಿತ್ತು, ನಂತರ ಚರ್ಚೆಯ ವೇಳೆ ಸಿಬಿಐ ಮತ್ತು ಕೇಜ್ರಿವಾಲ್ ತಮ್ಮ ತಮ್ಮ ವಾದ ಮಂಡಿಸಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!