December 19, 2025

ಬಂಟ್ವಾಳ: ಯಶೋಧರ ಕರ್ಬೆಟ್ಟು ವಿರುದ್ಧ ದೂರು ದಾಖಲು

0
image_editor_output_image803594620-1726574332595.jpg

ಬಂಟ್ವಾಳ: ಮುಸ್ಲಿಂ ಧರ್ಮವನ್ನು ನಿಂದಿಸಿ ಕೊಲೆ ಬೆದರಿಕೆ ಹಾಕಿದ ಯಶೋಧರ ಕರ್ಬೆಟ್ಟು ಎಂಬಾತನ ಮೇಲೆ ಕಾನೂನು ಕ್ರಮ ಜರಗಿಸುವಂತೆ ಬಂಟ್ವಾಳ ನಿವಾಸಿ ಮಹಮ್ಮದ್ ನವಾಜ್ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದು ಈತನ ವಿರುದ್ಧವೂ ದೂರು ದಾಖಲಾಗಿದೆ.

ಬಂಟ್ವಾಳ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!