September 20, 2024

ಬೆಳ್ಳಾರೆ: ಪೋಕ್ಸೋ ಪ್ರಕರಣ: ಖ್ಯಾತ ಜ್ಯೋತಿಷಿ ಬಂಧನ

0

ಬೆಳ್ಳಾರೆ: ಬೆಳ್ಳಾರೆ ಠಾಣೆಯಲ್ಲಿ ಪೋಕ್ಸೊ ಪ್ರಕರಣದಲ್ಲಿ ಕಾಣಿಯೂರು ಸಮೀಪದ ಜ್ಯೋತಿಷಿ ನರಸಿಂಹ ಪ್ರಸಾದ್ ಪಾಂಗಣ್ಣಾಯ ಬಂಧನವಾಗಿದೆ.

ಮಂಗಳೂರಿನಲ್ಲಿ ಕೌನ್ಸಿಲಿಂಗ್ ಸಂಧರ್ಭ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದ ಕಾರಣ ಪ್ರಕರಣ ದಾಖಲಾಗಿದ್ದು, ಬೆಳ್ಳಾರೆ ಪೊಲೀಸರು ಸೆ.19ರ ಬೆಳಗ್ಗಿನ ಜಾವ ಪ್ರಸಾದ್ ಪಂಗಣ್ಣಾಯರನ್ನು ಅವರ ಮನೆಯಲ್ಲಿ ಬಂಧಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ದಕ್ಷಿಣ ಕನ್ನಡದ ಹಲವು ಕಡೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಡುವ ಪ್ರಸಾದ್ ಪಾಂಗಣ್ಣಾಯರವರು ಕಾಣಿಯೂರು ಸಮೀಪದ ಬೆಳಂದೂರು ನಿವಾಸಿ.

Leave a Reply

Your email address will not be published. Required fields are marked *

error: Content is protected !!