ನಮ್ಮ ರಾಜ್ಯ ನಾಗಮಂಗಲ ಗಲಭೆ ಪ್ರಕರಣ: ಎಲ್ಲ 55 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು reporter September 28, 2024 0 ಮಂಡ್ಯ: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ಎಲ್ಲಾ ಆರೋಪಿಗಳಿಗೆ ಮಂಡ್ಯದ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ನ್ಯಾಯಾಂಗ ಬಂಧನದಲ್ಲಿದ್ದ ಎರಡೂ ಕೋಮಿನ ಒಟ್ಟು 55 ಆರೋಪಿಗಳಿಗೆ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. Post navigation Previous: ಎಲೆ ಅಡಿಕೆ ಕುಟ್ಟುವ ಕಲ್ಲಿನಿಂದ ಹೊಡೆದು ತಾಯಿಯನ್ನೇ ಕೊಂದ ಅಪ್ರಾಪ್ತ ಮಗಳುNext: ಫರಂಗಿಪೇಟೆ: ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ಹೊತ್ತಿ ಉರಿದ BMW ಕಾರು More Stories ನಮ್ಮ ರಾಜ್ಯ ರೇಣುಕಾಸ್ವಮಿ ಕೊಲೆ ಪ್ರಕರಣ: ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ: ಕನಿಷ್ಠ ಒಂದು ವರ್ಷದವರೆಗೆ ಜೈಲೇ ಗತಿ reporter May 15, 2026 0 ನಮ್ಮ ರಾಜ್ಯ ಭಾರಿ ಗಾಳಿ-ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಒಂದೇ ಕುಟುಂಬದ ನಾಲ್ವರು ಸಾವು reporter May 15, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಉಡುಪಿ: ಸಿಡಿಲು ಬಡಿದು ವ್ಯಕ್ತಿ ಮೃತ್ಯು reporter May 15, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.