October 18, 2024

ಉಡುಪಿ: ಉಸಿರಾಟ ಸಮಸ್ಯೆಯಿಂದಾಗಿ ಬಿಜೆಪಿ ಮುಖಂಡ ಆಸ್ಪತ್ರೆಗೆ ದಾಖಲು

0

ಉಡುಪಿ: ವಿಪರೀತ ಜ್ವರ, ಗಂಟಲಿನ ಸೋಂಕು -ಉಸಿರಾಟ ಸಮಸ್ಯೆಯಿಂದಾಗಿ ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ರನ್ನು ಮಂಗಳವಾರ ರಾತ್ರಿ ಉಡುಪಿಯ ಮಣಿಪಾಲ ಕೆಎಂಸಿಗೆ ದಾಖಲಿಸಿರುವುದಾಗಿ ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!