ಕ್ರೈಂ ಸುದ್ದಿ ನಮ್ಮ ರಾಜ್ಯ ಚಾಕುವಿನಿಂದ ಇರಿದು ಆಟೋ ಚಾಲಕನ ಕೊಲೆ reporter October 16, 2024 0 ರಾಯಚೂರು: ಹಾಡಹಗಲೇ ಆಟೋ ಚಾಲಕನನ್ನು ಚಾಕುವಿನಿಂದ ಇರಿದು ವ್ಯಕ್ತಿಯೋರ್ವ ಕೊಲೆಗೈದಿರುವ ಭೀಕರ ಘಟನೆ ಜಿಲ್ಲೆಯ ತೀನ್ ಕಂದಿಲ್ ವೃತ್ತದ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು 28 ವರ್ಷದ ಸಮೀರ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಅಮನ್ ಎಂದು ಗುರುತಿಸಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. Post navigation Previous: ಒಂಟಿ ಪ್ರಯಾಣಿಕರಿಗೆ ಜ್ಯೂಸ್ ಕುಡಿಸಿ ಮೊಬೈಲ್, ಪರ್ಸ್ ಕಳವು: ಖತರ್ನಾಕ್ ಆರೋಪಿಯ ಬಂಧನNext: ಮಸೀದಿಯೊಳಗೆ ಜೈ ಶ್ರೀರಾಮ್ ಘೋಷಣೆ ಕೂಗಿದ ಕೂಡಲೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ: ಹೈಕೋರ್ಟ್ More Stories ನಮ್ಮ ರಾಜ್ಯ ಸಚಿವ ಡಿ.ಸುಧಾಕರ್ ನಿಧನ prathi_staff_24 May 10, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಉಪ್ಪಿನಂಗಡಿ: ರೋಡ್ ರೋಲರ್ ಹರಿದು ವ್ಯಕ್ತಿ ಸ್ಥಳದಲ್ಲೇ ಮೃತ್ಯು reporter May 9, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: 13.06 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ, ಆರೋಪಿಯನ್ನು ಬಂಧಿಸಿದ ರೈಲ್ವೇ ರಕ್ಷಣಾ ಪಡೆ reporter May 9, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.