ಕ್ರೈಂ ಸುದ್ದಿ ನಮ್ಮ ರಾಜ್ಯ ಚಾಕುವಿನಿಂದ ಇರಿದು ಆಟೋ ಚಾಲಕನ ಕೊಲೆ reporter October 16, 2024 0 ರಾಯಚೂರು: ಹಾಡಹಗಲೇ ಆಟೋ ಚಾಲಕನನ್ನು ಚಾಕುವಿನಿಂದ ಇರಿದು ವ್ಯಕ್ತಿಯೋರ್ವ ಕೊಲೆಗೈದಿರುವ ಭೀಕರ ಘಟನೆ ಜಿಲ್ಲೆಯ ತೀನ್ ಕಂದಿಲ್ ವೃತ್ತದ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು 28 ವರ್ಷದ ಸಮೀರ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಅಮನ್ ಎಂದು ಗುರುತಿಸಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. Post navigation Previous: ಒಂಟಿ ಪ್ರಯಾಣಿಕರಿಗೆ ಜ್ಯೂಸ್ ಕುಡಿಸಿ ಮೊಬೈಲ್, ಪರ್ಸ್ ಕಳವು: ಖತರ್ನಾಕ್ ಆರೋಪಿಯ ಬಂಧನNext: ಮಸೀದಿಯೊಳಗೆ ಜೈ ಶ್ರೀರಾಮ್ ಘೋಷಣೆ ಕೂಗಿದ ಕೂಡಲೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ: ಹೈಕೋರ್ಟ್ More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಮತ್ತಿಬ್ಬರು ಆರೋಪಿಗಳ ಸೆರೆ admin August 12, 2026 0 ನಮ್ಮ ರಾಜ್ಯ ರಾಜ್ಯದಲ್ಲಿ ಗುಟ್ಕಾ, ತಂಬಾಕು ಮಿಶ್ರಿತ ಪಾನ್ ಮಸಾಲಾ ನಿಷೇಧ: ಒಂದು ವರ್ಷ ಜಾರಿಗೆ admin August 12, 2026 0 ನಮ್ಮ ರಾಜ್ಯ ಸಿಎಂ ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಅಧಿಕೃತ ಪಟ್ಟಿ admin August 12, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.