ಸುಳ್ಯ: ತಮ್ಮ ತೋಟದ ಕಾಳುಮೆಣಸು ಬಳ್ಳಿಯಿಂದ ಕಾಳುಮೆಣಸು ಕೊಯ್ಯಲು ಬಳಸಿದ್ದ ಏಣಿ ಪಕ್ಕದಲ್ಲಿ ಹಾದು ಹೋಗುತ್ತಿದ್ದ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕೃಷಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಸುಳ್ಯದಿಂದ ವರದಿಯಾಗಿದೆ.
ಮೃತಪಟ್ಟ ವ್ಯಕ್ತಿಯನ್ನು ಸುಳ್ಯ ತಾಲೂಕು ಚೆಂಬು ಗ್ರಾಮದ ದಾಸಪ್ಪ ಎಂದು ಗುರುತಿಸಲಾಗಿದೆ.