ನಮ್ಮ ಕರಾವಳಿ ವಿಟ್ಲ: ಚಂದಳಿಕೆ ನಿವಾಸಿ ಬಾವಿಗೆ ಹಾರಿ ಆತ್ಮಹತ್ಯೆ prathi_staff_24 November 3, 2024 0 ವಿಟ್ಲ: ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ವಿಟ್ಲದ ಚಂದಳಿಕೆ ಅಬಿರಿ ನಿವಾಸಿ ಬಾಲಕೃಷ್ಣ ಕುಲಾಲ್ (42) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರು ಪತ್ನಿ ಹಾಗು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. Post navigation Previous: ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ದಂಪತಿಯ ಮೃತದೇಹ ಪತ್ತೆNext: ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿದ ವಿಜಯ್ More Stories ನಮ್ಮ ಕರಾವಳಿ ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ, ಬಿ. ಸಿ. ಟ್ರಸ್ಟ್ (ರಿ): ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ admin February 4, 2026 0 ನಮ್ಮ ಕರಾವಳಿ ತುಂಬೆಯಲ್ಲಿ S.S.L.C ‘ಪಾಸಿಂಗ್ ಪ್ಯಾಕೇಜ್’ ಕೈಪಿಡಿ ಬಿಡುಗಡೆ admin February 4, 2026 0 ನಮ್ಮ ಕರಾವಳಿ ಪುತ್ತೂರು: BJP ಮುಖಂಡನ ಲವ್ ಸೆಕ್ಸ್ ಧೋಖಾ ಪ್ರಕರಣ: ಪ್ರತಿಭಾ ಕುಳಾಯಿ ವಿರುದ್ಧ ನೋಟಿಸ್ ಜಾರಿಗೊಳಿಸಿದ ಪೊಲೀಸರು reporter February 4, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.