ನಮ್ಮ ಕರಾವಳಿ ವಿಟ್ಲ: ಚಂದಳಿಕೆ ನಿವಾಸಿ ಬಾವಿಗೆ ಹಾರಿ ಆತ್ಮಹತ್ಯೆ prathi_staff_24 November 3, 2024 0 ವಿಟ್ಲ: ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ವಿಟ್ಲದ ಚಂದಳಿಕೆ ಅಬಿರಿ ನಿವಾಸಿ ಬಾಲಕೃಷ್ಣ ಕುಲಾಲ್ (42) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರು ಪತ್ನಿ ಹಾಗು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. Post navigation Previous: ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ದಂಪತಿಯ ಮೃತದೇಹ ಪತ್ತೆNext: ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿದ ವಿಜಯ್ More Stories ನಮ್ಮ ಕರಾವಳಿ ಬೆಳ್ತಂಗಡಿ: ನದಿಯಲ್ಲಿ ಈಜಲು ಹೋದ ಯುವಕ ನೀರಿನ ಸೆಳೆತಕ್ಕೆ ಸಿಲುಕಿ ಮೃತ್ಯು prathi_staff_24 March 21, 2026 0 ನಮ್ಮ ಕರಾವಳಿ ಕಲ್ಲಡ್ಕದ ಉದ್ಯಮಿ ಯುವಕ ಲಾಡ್ಜ್ ನಲ್ಲಿ ಆತ್ಮಹತ್ಯೆ admin March 21, 2026 0 ನಮ್ಮ ಕರಾವಳಿ ಕಡಬ: ತಲೆನೋವಿಗೆಂದು ಔಷಧ ಸೇವಿಸಿದ್ದ 10 ವರ್ಷದ ಬಾಲಕ ಮೃತ್ಯು admin March 21, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.