ನಮ್ಮ ಕರಾವಳಿ ಉಜಿರೆ: ಹೃದಯಾಘಾತದಿಂದ ಯುವಕ ಮೃತ್ಯು reporter November 6, 2024 0 ಉಜಿರೆ: ಇಲ್ಲಿಯ ಓಡಲ ನಿವಾಸಿ ದಿ. ಸಂಜೀವ ನಾಯ್ಕರ ಪುತ್ರ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ವಿನೋದ್ (36ವ) ರವರು ನ.4 ರಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ತಾಯಿ ಗೀತಾ, ಸಹೋದರಿಯರಾದ ಹೇಮಾವತಿ, ಪದ್ಮಶ್ರೀ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Post navigation Previous: ಕಾರಿಗೆ ಲಾರಿ ಡಿಕ್ಕಿ: ದಂಪತಿ ಸಾವುNext: ಬಂಟ್ವಾಳ: ಗಂಭೀರ ಗಾಯಗೊಂಡಿದ್ದ ಕಡೆಗೋಳಿ ನಿವಾಸಿ ಸಂದೀಪ್ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು More Stories ನಮ್ಮ ಕರಾವಳಿ ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ, ಬಿ. ಸಿ. ಟ್ರಸ್ಟ್ (ರಿ): ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ admin February 4, 2026 0 ನಮ್ಮ ಕರಾವಳಿ ತುಂಬೆಯಲ್ಲಿ S.S.L.C ‘ಪಾಸಿಂಗ್ ಪ್ಯಾಕೇಜ್’ ಕೈಪಿಡಿ ಬಿಡುಗಡೆ admin February 4, 2026 0 ನಮ್ಮ ಕರಾವಳಿ ಪುತ್ತೂರು: BJP ಮುಖಂಡನ ಲವ್ ಸೆಕ್ಸ್ ಧೋಖಾ ಪ್ರಕರಣ: ಪ್ರತಿಭಾ ಕುಳಾಯಿ ವಿರುದ್ಧ ನೋಟಿಸ್ ಜಾರಿಗೊಳಿಸಿದ ಪೊಲೀಸರು reporter February 4, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.