ನಮ್ಮ ಕರಾವಳಿ ಉಜಿರೆ: ಹೃದಯಾಘಾತದಿಂದ ಯುವಕ ಮೃತ್ಯು reporter November 6, 2024 0 ಉಜಿರೆ: ಇಲ್ಲಿಯ ಓಡಲ ನಿವಾಸಿ ದಿ. ಸಂಜೀವ ನಾಯ್ಕರ ಪುತ್ರ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ವಿನೋದ್ (36ವ) ರವರು ನ.4 ರಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ತಾಯಿ ಗೀತಾ, ಸಹೋದರಿಯರಾದ ಹೇಮಾವತಿ, ಪದ್ಮಶ್ರೀ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Post navigation Previous: ಕಾರಿಗೆ ಲಾರಿ ಡಿಕ್ಕಿ: ದಂಪತಿ ಸಾವುNext: ಬಂಟ್ವಾಳ: ಗಂಭೀರ ಗಾಯಗೊಂಡಿದ್ದ ಕಡೆಗೋಳಿ ನಿವಾಸಿ ಸಂದೀಪ್ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು More Stories ನಮ್ಮ ಕರಾವಳಿ ನಮ್ಮ ರಾಜ್ಯ ಉಡುಪಿ: ಕ್ರಿಕೆಟ್ ಬೆಟ್ಟಿಂಗ್ ದಂಧೆ: ಜಿಲ್ಲೆಯಿಂದ ಆರೋಪಿ ಗಡಿಪಾರು ಮಾಡಿ ಆದೇಶ reporter May 16, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಉಡುಪಿ: ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ: ಬಾಲಕ ಮೃತ್ಯು reporter May 16, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ವಿಟ್ಲ: ಕೋಟೆತಡ್ಕ ಕೆಂಪು ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಪೊಲೀಸರ ದಾಳಿ: ಸರಕಾರಿ ಜಾಗದಲ್ಲಿ ಅಕ್ರಮ ಗಣಿಗಾರಿಕೆ; ಸಾರ್ವಜನಿಕರಿಂದ ಗಂಭೀರ ಆರೋಪ prathi_staff_24 May 15, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.