March 18, 2026

ಬಂಟ್ವಾಳ: ಸುರ್ಯ ಗುತ್ತು ಮನೆತನದ ಜೈನ ಸಾಹಿತಿ ವಿಜಯ ಜೈನ್ ನಿಧನ

0
image_editor_output_image1277989888-1731313825539.jpg

ಬಂಟ್ವಾಳ: ಸುರ್ಯ ಗುತ್ತು ಮನೆತನದ ಹಿರಿಯರಾದ ಜೈನ ಸಾಹಿತಿ ಬಂಟ್ವಾಳ ತಾಲೂಕಿನ ಇರುವತ್ತೂರು ಬೀಡಿನ ಶ್ರೀಮತಿ ವಿಜಯ ಜಿ. ಜೈನ್ ಅವರು ಇಂದು ಸ್ವಗ್ರಹದಲ್ಲಿ ನಿಧನ ಹೊಂದಿದರು.

ಅವರು ಮಕ್ಕಳಾದ ಹಿರಿಯ ಪತ್ರಕರ್ತ ಐ.ಬಿ. ಸಂದೀಪ್ ಕುಮಾರ್ ಇರ್ವತ್ತೂರು ಮಾಗಣೆ ಗುರಿಕಾರ ಐ.ಬಿ. ಸಂಜೀತ್ ಕುಮಾರ್ ಮತ್ತು ಮಿಜಾರು ಅನಂತಮ್ ಮನೆಯ ಶಾಲಿನಿ ನವೀನ್ ಕುಮಾರ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!