May 11, 2026

ಬೆಳ್ತಂಗಡಿ: ರಿಕ್ಷಾ ಚಾಲಕ ಪ್ರಮೋದ್ ಆತ್ಮಹತ್ಯೆ

0
image_editor_output_image315675134-1732257273424.jpg

ಬೆಳ್ತಂಗಡಿ; ಕಲ್ಮಂಜ ಗ್ರಾಮದ ಅಕ್ಷಯನಗರ ನಿವಾಸಿ ರಿಕ್ಷಾ ಚಾಲಕನೋರ್ವ ಆತ್ಮಹತ್ಯೆ ವಮಾಡಿಕೊಂಡ ಘಟನೆ ಸಂಭವಿಸಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪ್ರಮೋದ್ (37) ಎಂಬವರಾಗಿದ್ದಾರೆ. ಗುರುವಾರ ತಡರಾತ್ರಿ ಮನೆಯ ಸಿಟೌಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು

ಅವಿವಾಹಿತರಾಗಿದ್ದ ಅವರಿಗೆ ತಂದೆ ಹಾಗೂ ಇಬ್ಬರು ಸಹೋದರಿಯರು ಇದ್ದಾರೆ.

Leave a Reply

Your email address will not be published. Required fields are marked *

error: Content is protected !!