ನಮ್ಮ ಕರಾವಳಿ ವಿಟ್ಲ: ಅನಾರೋಗ್ಯದಿಂದ ಯುವತಿ ಮೃತ್ಯು prathi_staff_24 November 27, 2024 0 ವಿಟ್ಲ: ಅನಾರೋಗ್ಯದಿಂದ ಯುವತಿಯೋರ್ವಳು ಮೃತಪಟ್ಟ ಘಟನೆ ನಡೆದಿದೆ. ವಿಟ್ಲ ಕುಂಡಡ್ಕ ಪಾದೆ ನಿವಾಸಿ ದಿ. ನಾರಾಯಣ ಮೂಲ್ಯ ಅವರ ಪುತ್ರಿ ರಕ್ಷಿತಾ (20) ಮೃತ ಯುವತಿ. ಅನಾರೋಗ್ಯದಿಂದ ಬಳಲುತ್ತಿದ್ದ ರಕ್ಷಿತಾ ಇಂದು ಮೃತಪ್ಪಟ್ಟಿದ್ದಾರೆ. ಮೃತರು ತಾಯಿ, ಅಕ್ಕ ಹಾಗು ಕುಟುಂಬಸ್ಥರನ್ನು ಅಗಲಿದ್ದಾರೆ. Post navigation Previous: ಮಂಗಳೂರು: ಚಲಿಸುತ್ತಿದ್ದ ಜೀಪ್ಗೆ ಬೆಂಕಿ ಅವಘಡNext: ವಿಟ್ಲ: ಹೊರೈಝನ್ ಶಾಲೆಯಲ್ಲಿ ವಿಟ್ಲ ಪೊಲೀಸ್ ಠಾಣಾ ಎಸೈಯಿಂದ ಕಾನೂನು ಮಾಹಿತಿ More Stories ನಮ್ಮ ಕರಾವಳಿ ಚಿಕ್ಕಮಗಳೂರು: ಮುಳ್ಳಯ್ಯನಗಿರಿ-ದತ್ತಪೀಠಕ್ಕೆ ತೆರಳುವ ಪ್ರವಾಸಿಗರಿಗೆ ಎಚ್ಚರಿಕೆ: ಬೈಕ್ ಸವಾರನ ಮೇಲೆ ಮರ ಬಿದ್ದು ಕೂದಲೆಳೆ ಅಂತರದಲ್ಲಿ ಪಾರು admin August 6, 2026 0 ನಮ್ಮ ಕರಾವಳಿ ಸುರತ್ಕಲ್: ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು SSLC ವಿದ್ಯಾರ್ಥಿ ಮೃತ್ಯು admin August 6, 2026 0 ನಮ್ಮ ಕರಾವಳಿ ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ admin August 6, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.