ನಮ್ಮ ಕರಾವಳಿ ವಿಟ್ಲ: ಅನಾರೋಗ್ಯದಿಂದ ಯುವತಿ ಮೃತ್ಯು prathi_staff_24 November 27, 2024 0 ವಿಟ್ಲ: ಅನಾರೋಗ್ಯದಿಂದ ಯುವತಿಯೋರ್ವಳು ಮೃತಪಟ್ಟ ಘಟನೆ ನಡೆದಿದೆ. ವಿಟ್ಲ ಕುಂಡಡ್ಕ ಪಾದೆ ನಿವಾಸಿ ದಿ. ನಾರಾಯಣ ಮೂಲ್ಯ ಅವರ ಪುತ್ರಿ ರಕ್ಷಿತಾ (20) ಮೃತ ಯುವತಿ. ಅನಾರೋಗ್ಯದಿಂದ ಬಳಲುತ್ತಿದ್ದ ರಕ್ಷಿತಾ ಇಂದು ಮೃತಪ್ಪಟ್ಟಿದ್ದಾರೆ. ಮೃತರು ತಾಯಿ, ಅಕ್ಕ ಹಾಗು ಕುಟುಂಬಸ್ಥರನ್ನು ಅಗಲಿದ್ದಾರೆ. Post navigation Previous: ಮಂಗಳೂರು: ಚಲಿಸುತ್ತಿದ್ದ ಜೀಪ್ಗೆ ಬೆಂಕಿ ಅವಘಡNext: ವಿಟ್ಲ: ಹೊರೈಝನ್ ಶಾಲೆಯಲ್ಲಿ ವಿಟ್ಲ ಪೊಲೀಸ್ ಠಾಣಾ ಎಸೈಯಿಂದ ಕಾನೂನು ಮಾಹಿತಿ More Stories ನಮ್ಮ ಕರಾವಳಿ ಪಿಎಂ ಶ್ರೀ ಸರಕಾರಿ ಮಾದರಿ ಪ್ರೌಢಶಾಲೆ ವಿಟ್ಲ (RMSA) ವಿದ್ಯಾರ್ಥಿಗಳ ವಿಶಿಷ್ಠ ಸಾಧನೆ* admin May 4, 2026 0 ನಮ್ಮ ಕರಾವಳಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿಶಿಷ್ಠ ಸಾಧನೆಗೈದ ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು admin May 4, 2026 0 ನಮ್ಮ ಕರಾವಳಿ ವಿಟ್ಲ: ಅಮಲು ಪದಾರ್ಥ ಸೇವಿಸಿದ ವ್ಯಕ್ತಿಯಿಂದ ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರೊಂದಿಗೆ ಅನುಚಿತ ವರ್ತನೆ: ಕೊಳ್ನಾಡು ಗ್ರಾಮದ ಅಸ್ಬೀರ್ ಎಂಬಾತನ ಬಂಧನ admin May 4, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.