March 19, 2026

ಕಾಸರಗೋಡು: ಯುವಕ ನೇಣು ಬಿಗಿದು ಆತ್ಮಹತ್ಯೆ

0
image_editor_output_image1284409824-1735217301343.jpg

ಕಾಸರಗೋಡು : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೀರ್ಚಾಲು ಸಮೀಪದ ಮಾನ್ಯ ದಲ್ಲಿ ನಡೆದಿರುವುದಾಗಿ ವರದಿಯಾಗಿದೆ

ಮಾನ್ಯ ಅಯ್ಯಾಂಗಾವು ನ ವಿಜೇಶ್ (38) ಮೃತ ಯುವಕ.

ಮನೆಯ ಕೋಣೆ ಯಲ್ಲಿ ಗುರುವಾರ ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದರು. ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!