December 15, 2025

ಶಿವಮೊಗ್ಗ: ಹೊಟ್ಟೆ ನೋವು ತಾಳಲಾರದೇ ವ್ಯಕ್ತಿ ಆತ್ಮಹತ್ಯೆ

0
image_editor_output_image966105292-1735634841887.jpg

ಶಿವಮೊಗ್ಗ: ಹೊಟ್ಟೆ ನೋವು ತಾಳಲಾರದೇ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಾಗರ ತಾಲೂಕಿನ ಮಂಚಾಲೆ ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ನಟೇಶ್ (45) ಎಂದು ಗುರುತಿಸಲಾಗಿದೆ. ಮೃತ ನಟೇಶ್ ಕಳೆದ ಹಲವು ದಿನಗಳಿಂದ ಉದರ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ. ಹೀಗಾಗಿ ಡೆತ್‍ನೋಟ್ ಬರೆದಿಟ್ಟು ತನ್ನ ಮನೆಯ ಹಿಂಭಾಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

Leave a Reply

Your email address will not be published. Required fields are marked *

You may have missed

error: Content is protected !!