January 31, 2026

ಉಡುಪಿ: ಚರಾಸ್‌ ಸಾಗಾಟ ಮಾಡತ್ತಿದ್ದ ಆರೋಪಿ ಬಂಧನ

0
image_editor_output_image-487566882-1736147222517.jpg

ಉಡುಪಿ: ನಿಷೇದಿತ ಮಾದಕ ವಸ್ತು ಎಂ.ಡಿ.ಎಂ.ಎ. ಪೌಡರ್‌ ಹಾಗೂ ಚರಾಸ್‌ ಸಾಗಾಟ ಮಾಡತ್ತಿದ್ದ ಆರೋಪಿಯನ್ನು ಬಂಧಿಸಿ, ಸೊತ್ತುಗಳ ವಶಪಡಿಸಿಕೊಂಡ ಘಟನೆ ಜ.4ರ ಶನಿವಾರ ನಡೆದಿದೆ.

ಬ್ರಹ್ಮಾವರದ ಉಪ್ಪೂರು ನಿವಾಸಿ, ನಾಗರಾಜ್‌ (25) ಬಂಧಿತ ಆರೋಪಿ.
ಆರೋಪಿ ನಾಗರಾಜ್‌ ನಿಂದ 3.25 ಲಕ್ಷ ರೂ. ಮೊತ್ತದ ಎಂ.ಡಿ.ಎಂ.ಎ , ಚರಾಸ್‌ ಮತ್ತು ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈತ ತಾಲೂಕಿನ ಶಿವಳ್ಳಿ ಗ್ರಾಮದ ಬೀಡನಗುಡ್ಡೆಯ ಮಹಾತ್ಮಾ ಗಾಂಧಿ ಬಯಲು ರಂಗಮಂದಿರದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮೋಟಾರು ಬೈಕ್‌ನಲ್ಲಿ ನಿಷೇದಿತ ಮಾದಕ ವಸ್ತು ಎಂ.ಡಿ.ಎಂ.ಎ ಪೌಡರ್‌ ಹಾಗೂ ಚರಾಸ್‌ ಮಾರಾಟ ಮಾಡುವ ಉದ್ದೇಶ ಹೊಂದಿದ್ದ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!