ನಮ್ಮ ಕರಾವಳಿ ಪುತ್ತೂರು: ರೈಲಿನಡಿಗೆ ಬಿದ್ದು ಕಲ್ಲಾಜೆ ಕೆದಿಲ ಗ್ರಾಮದ ಭರತ್ ಪೂಜಾರಿ ಸಾವು reporter January 8, 2025 0 ಪುತ್ತೂರು: ರೈಲಿನಡಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿನ ಕಬಕ ಎಂಬಲ್ಲಿ ನಡೆದಿದೆ. ಮೃತರನ್ನು ಕಲ್ಲಾಜೆ ಕೆದಿಲ ಗ್ರಾಮದ ಭರತ್ ಪೂಜಾರಿ (67) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ರೈಲ್ವೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. Post navigation Previous: ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಮೂವರು ಕೈದಿಗಳು ಜೈಲ್ ನಲ್ಲಿ ಸಾವು: ಕೇಕ್ ತಯಾರಿಕೆಗೆ ಬಳಸುವ ಎಸ್ಸೆನ್ಸ್ ದ್ರವ ಕುಡಿದಿದ್ದ ಕೈದಿಗಳುNext: ನಾಳೆ ಜ.9ರಿಂದ ಜ.19 ವರೆಗೆ ಕನ್ಯಾನ ಉದಯಾಸ್ತಮಾನ ಉರೂಸ್ ಮತ್ತು ಧಾರ್ಮಿಕ ಮತ ಪ್ರವಚನ More Stories ನಮ್ಮ ಕರಾವಳಿ ದ.ಕ ಜಿಲ್ಲೆಯ ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನಾದ್ಯಂತ ಆ.8ರಂದು ಶಾಲಾ-ಕಾಲೇಜ್ ಗಳಿಗೆ ರಜೆ admin August 7, 2026 0 ನಮ್ಮ ಕರಾವಳಿ ಪಡುಬಿದ್ರಿ: ಮುದರಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷನ ಗುಂಡಿಕ್ಕಿ ಹತ್ಯೆ admin August 7, 2026 0 ನಮ್ಮ ಕರಾವಳಿ ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ: ಯೆಲ್ಲೊ ಅಲರ್ಟ್ ಘೋಷಣೆ admin August 7, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.