March 17, 2025

ಪುತ್ತೂರು: ರೈಲಿನಡಿಗೆ ಬಿದ್ದು ಕಲ್ಲಾಜೆ ಕೆದಿಲ ಗ್ರಾಮದ ಭರತ್‌ ಪೂಜಾರಿ ಸಾವು

0

ಪುತ್ತೂರು: ರೈಲಿನಡಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿನ ಕಬಕ ಎಂಬಲ್ಲಿ ನಡೆದಿದೆ.

ಮೃತರನ್ನು ಕಲ್ಲಾಜೆ ಕೆದಿಲ ಗ್ರಾಮದ ಭರತ್‌ ಪೂಜಾರಿ (67) ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ರೈಲ್ವೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

 

 

Leave a Reply

Your email address will not be published. Required fields are marked *

error: Content is protected !!