ನಮ್ಮ ಕರಾವಳಿ ನಮ್ಮ ರಾಜ್ಯ ಉಳ್ಳಾಲ: ಕೋಟೆಕಾರಿನ ಬ್ಯಾಂಕ್ ನ ಕೆ.ಸಿರೋಡು ಶಾಖೆಯಿಂದ ಭಾರೀ ದರೋಡೆ reporter January 17, 2025 0 ಉಳ್ಳಾಲ: ಇಲ್ಲಿನ ಕೋಟೆಕಾರಿನ ಬ್ಯಾಂಕ್ ನ ಕೆ.ಸಿರೋಡು ಶಾಖೆಯಿಂದ ಭಾರೀ ದರೋಡೆ ನಡೆದ ಘಟನೆ ನಡೆದಿದೆ. ಹಾಡಹಗಲೇ ಐದು ಮಂದಿ ಆಗಂತುಕರ ತಂಡದಿಂದ ಬಂದೂಕು ತೋರಿಸಿ ಈ ಕೃತ್ಯ ನಡೆದಿದೆ. ಫಿಯೇಟ್ ಕಾರಿನಲ್ಲಿ ಬಂದ ಈ ತಂಡ ಚಿನ್ನ, ನಗದುಗಳೆಲ್ಲವನ್ನು ಕಳವು ಮಾಡಿ ಮಂಗಳೂರು ಕಡೆಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. Post navigation Previous: ಉಪ್ಪಿನಂಗಡಿ: ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟದ ಆರೋಪಿಯ ಅರೆಸ್ಟ್Next: ಮೂಡಿಗೆರೆ: ಹೃದಯಾಘಾತದಿಂದ ಬಿಜೆಪಿ ಯುವ ಮುಖಂಡ ಚೇತನ್ ಸಾವು More Stories ನಮ್ಮ ರಾಜ್ಯ ಕುಶಾಲನಗರ: ಶಾಲಾ ಕಾಂಪೌಂಡ್ ನಿಂದ ಗೇಟ್ ಕಳಚಿ ಬಿದ್ದು ಮಗು ಮೃತ್ಯು admin August 8, 2026 0 ನಮ್ಮ ಕರಾವಳಿ ವಿಟ್ಲ: ಟೋಪ್ಕೋ ಜುವೆಲ್ಲರಿಯಲ್ಲಿ ಫ್ರೀಡಂ ಆಫರ್ ಸೇಲ್: ಕೇವಲ ಎರಡು ದಿನ ಮಾತ್ರ ಆಗಸ್ಟ್ 14 ಮತ್ತು 15 ರಂದು admin August 8, 2026 0 ನಮ್ಮ ಕರಾವಳಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಮೃತ್ಯು admin August 8, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.