March 19, 2026

ದ್ವಿಚಕ್ರ ವಾಹನಗಳ ಮುಖಾಮುಖಿ ಢಿಕ್ಕಿ: ಯುವತಿ ಸ್ಥಳದಲ್ಲಿಯೇ ಸಾವು

0
image_editor_output_image-412900553-1737272451044.jpg

ರಾಮನಗರ: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ನರೇಗಾ ಎಂಜಿನಿಯರ್ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಬಸಾಪುರ ಗೇಟ್ ಬಳಿ ನಡೆದಿದೆ.

ಮೃತಳನ್ನು ಮೂಲತಃ ಹಲಗೂರು ಸಮೀಪದ ಬಳೆಹೊನ್ನಿಗ ಗ್ರಾಮದ ನರೇಗಾ ಎಂಜಿನಿಯರ್ ಆಗಿದ್ದ ಶರಣ್ಯ ಗೌಡ (25) ಎಂದು ಗುರುತಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!