ನಮ್ಮ ರಾಜ್ಯ ವರದಕ್ಷಿಣೆ ಕಿರುಕುಳದಿಂದ ಮನನೊಂದು ಮಹಿಳೆ ನೇಣುಬಿಗಿದು ಆತ್ಮಹತ್ಯೆ reporter January 21, 2025 0 ಹಾಸನ: ವರದಕ್ಷಿಣೆ ಕಿರುಕುಳದಿಂದ ಮನನೊಂದು ಮಹಿಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮೂಲತಃ ಸಕಲೇಶಪುರ ತಾಲೂಕಿನ ಬ್ಯಾಕೆರೆಗಡಿ ಗ್ರಾಮದ ಧನ್ಯಶ್ರೀ (20) ಎಂದು ಗುರುತಿಸಲಾಗಿದೆ. Post navigation Previous: ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚುNext: ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಗೆ ಯುವಕ ಬಲಿ More Stories ನಮ್ಮ ರಾಜ್ಯ ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು reporter December 15, 2025 0 ನಮ್ಮ ರಾಜ್ಯ ಗಂಡನನ್ನು ಬಿಟ್ಟು ಇನ್ಸ್ಟಾದಲ್ಲಿ ಪರಿಚಯವಾದ ಪೊಲೀಸ್ ಜೊತೆ ಪರಾರಿಯಾದ ಮಹಿಳೆ reporter December 15, 2025 0 ನಮ್ಮ ರಾಜ್ಯ ಮಡಿಕೇರಿ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್ reporter December 15, 2025 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.