ಬಾಗಲಕೋಟೆ: ಸಾಲಭಾದೆ ತಾಳಲಾರದೇ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಜರುಗಿದೆ.
ಮೃತರನ್ನ ಮಲ್ಲಪ್ಪ ಲಾಳಿ(56), ಮಹಾದೇವಿ(51) ಆತ್ಮಹತ್ಯೆಗೆ ಶರಣಾದ ದಂಪತಿಗಳು. ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಯಾದಬಾಡ ಸೇತುವೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
