March 20, 2025

ವಕೀಲ ಜಗದೀಶ್, ಗನ್ ಮ್ಯಾನ್ ಬಂಧನ

0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರ ಮಾಜಿ ಸ್ಪರ್ಧಿ ಹಾಗೂ ವಕೀಲ ಜಗದೀಶ್ ಮತ್ತು ಅವರ ಗನ್ ಮ್ಯಾನ್ನನ್ನು ಕೊಡಿಗೇಹಳ್ಳಿ ಪೊಲೀಸರಿಂದ ಬಂಧಿಸಿದ್ದಾರೆ.

ಶುಕ್ರವಾರ ನಡೆದ ಗಲಾಟೆಯಲ್ಲಿ ಅವರ ಗನ್ಮ್ಯಾನ್ ಕಾನೂನು ಬಾಹಿರವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ಸಂಬಂಧ ತೇಜಸ್ ಎಂಬುವರು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಲಾಯರ್ ಜಗದೀಶ್ರನ್ನು ಬಂಧಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಮಾತ್ರ ಬಳಸಲು ಲೈಸೆನ್ಸ್ ಪಡೆದು, ಕರ್ನಾಟಕದಲ್ಲಿ ಫೈರಿಂಗ್ ಮಾಡಿದ ಹಿನ್ನಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಮತ್ತೊಂದೆಡೆ ದೂರುದಾರನ ಮೇಲೂ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

 

 

Leave a Reply

Your email address will not be published. Required fields are marked *

error: Content is protected !!