March 18, 2025

ಮೈಸೂರು: ಹೃದಯಾಘಾತದಿಂದ SSLC ವಿದ್ಯಾರ್ಥಿನಿ ಸಾವು

0

ಮೈಸೂರು: ಹೃದಯಾಘಾತದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕು ಕೆಲ್ಲೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಾಗರಾಜ್, ವಸಂತ ಎಂಬುವರ ಪುತ್ರಿ ದೀಪಿಕಾ (15) ಸಾವನ್ನಪ್ಪಿದ ಯುವತಿ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಸ್‌ಎಸ್ ಎಲ್‌ಸಿ ವ್ಯಾಸಂಗ ಮಾಡುತ್ತಿದ್ದ ದೀಪಿಕಾ ಭಾನುವಾರ ಇದ್ದಕ್ಕಿದ್ದಂತೆ ಅಸ್ವಸ್ಥಳಾಗಿದ್ದಳು.

 

 

Leave a Reply

Your email address will not be published. Required fields are marked *

error: Content is protected !!