August 12, 2026

ಮಂಗಳೂರು: ರಿಯಾದ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತದಿಂದ ನಿಧನ

0
image_editor_output_image248246465-1738054113639.jpg

ಮಂಗಳೂರು: ಸೌದಿ ಅರೇಬಿಯದ ರಿಯಾದ್‌ನಲ್ಲಿ ಕೆಲಸ ಮಾಡುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕ್ರಿಕೆಟಿಗ ಮನ್ಸೂರ್‌ ಮೂಲ್ಕಿ (41) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೂಲತಃ ಮೂಲ್ಕಿ ಬಪ್ಪ ಬ್ಯಾರಿ ದೊಡ್ಡಮನೆಯ ಕುಟುಂಬದವರು. ಮೂಲ್ಕಿ ಕಾರ್ನಾಡಿನ 7-ಸ್ಟಾರ್‌ ಕ್ರಿಕೆಟ್‌ ತಂಡದ ಹಿರಿಯ ಆಟಗಾರ ಹಾಗೂ ಮಾನೀಷ್‌ ಯೂತ್‌ ಕ್ಲಬ್‌ನ ಸದಸ್ಯರಾಗಿದ್ದರು, ವಾಹನ ಚಲಾಯಿಸುವಾಗಲೇ ಹೃದಯಾಘಾತದಿಂದ ನಿಧನರಾದರು ಎಂದು ಹೇಳಲಾಗಿದೆ. ಅಲ್ಲದೆ ಸಾವು ಸಂಭವಿಸುವ 15 ನಿಮಿಷದ ಮೊದಲು ಸುಮಾರು ಅರ್ಧ ಗಂಟೆಗಳ ಕಾಲ ಮೊಬೈಲ್‌ನಲ್ಲಿ ತಾಯಿಯ ಜತೆಗೆ ಮಾತನಾಡಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!