March 19, 2026

ಚಿಕ್ಕಮಗಳೂರು: ಮತ್ತೋರ್ವ ನಕ್ಸಲ್ ರವೀಂದ್ರ ಜಿಲ್ಲಾಡಳಿತದ ಮುಂದೆ ಶರಣು

0
image_editor_output_image351878681-1738399214558.jpg

ಚಿಕ್ಕಮಗಳೂರು: ರಾಜ್ಯದಲ್ಲಿ ಉಳಿದಿದ್ದ ಏಕೈಕ ನಕ್ಸಲ್ ಕೂಡ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಿದ್ದಾರೆ.

ಕಳೆದ 18 ವರ್ಷಗಳಿಂದ ಭೂಗತರಾಗಿದ್ದ ನಕ್ಸಲ್‌ ರವೀಂದ್ರ, ಎಸ್ ಪಿ ವಿಕ್ರಮ್ ಆಮೆ, ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮುಂದೆ ಶರಣಾಗಿದ್ದಾರೆ. ನಕ್ಸಲ್‌ ರವೀಂದ್ರಗೆ ಚಿಕ್ಕಮಗಳೂರು ಜಿಲ್ಲಾಡಳಿತ 7 ಲಕ್ಷ ರೂ. ಪ್ಯಾಕೇಜ್ ಹಣ ಘೋಷಣೆ ಮಾಡಿದೆ.

Leave a Reply

Your email address will not be published. Required fields are marked *

error: Content is protected !!