ನಮ್ಮ ಕರಾವಳಿ ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ: ಬೈಕ್ ಸವಾರ ಮೃತ್ಯು prathi_staff_24 February 5, 2025 0 ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮುರ ಎಂಬಲ್ಲಿ ನಡೆದಿದೆ ಘಟನೆ ಪರಿಣಾಮ ಬೈಕ್ ಸವಾರ ಚೇತನ್ ಕೆಮ್ಮಿಂಜೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. Post navigation Previous: ವಿಟ್ಲ: ಪರೀಕ್ಷೆಯನ್ನು ಸಂಭ್ರಮಿಸಿ; ಬಂಟ್ವಾಳ ಜಮೀಯ್ಯತುಲ್ ಫಲಾಹ್ ಕಾರ್ಯಾಗಾರದಲ್ಲಿ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ.Next: ಪುತ್ತೂರು: ವಿವೇಕಾನಂದ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ನಿಧನ More Stories ನಮ್ಮ ಕರಾವಳಿ ವಿಟ್ಲ: ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ಇದರ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ: admin June 21, 2026 0 ನಮ್ಮ ಕರಾವಳಿ ಜೂನ್ 24ರಂದು ಬಿ.ಸಿ ರೋಡ್ ನಲ್ಲಿ ಜಮೀಯತುಲ್ ಫಲಾಹ್ ಮತ್ತು ಸಂಯುಕ್ತ ಜಮಾಅತ್ ವತಿಯಿಂದ SIR ಮಾಹಿತಿ ಕಾರ್ಯಾಗಾರ admin June 21, 2026 0 ನಮ್ಮ ಕರಾವಳಿ ದ. ಕ. ಹಿ. ಪ್ರಾ ಕಂಬಳಬೆಟ್ಟು ಶಾಲೆಯಲ್ಲಿ ವಿವಿಧ ಕೊಡುಗೆಗಳ ವಿತರಣಾ ಕಾರ್ಯಕ್ರಮ admin June 20, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.