February 12, 2025

ವಾಹನ ಸವಾರರ ಗಮನವನ್ನು ಬೇರೆಡೆ ಸೆಳೆದು ಹಣ ಕಳವು: ಇಬ್ಬರು ಆರೋಪಿಗಳ ಬಂಧನ

0

ಬೆಂಗಳೂರು: ಕಾರು ಹಾಗೂ ಬೈಕ್ ಚಾಲಕರ ಗಮನವನ್ನು ಬೇರೆಡೆ ಸೆಳೆದು ಚಿನ್ನಾಭರಣ ಮತ್ತು ಹಣ ಕಳವು ಮಾಡುತ್ತಿದ್ದ ‘ಪಿಂಟರಗುಂಟ ಗ್ಯಾಂಗ್’ನ ಇಬ್ಬರನ್ನು ಕಾಡುಗೋಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಅಖಿಲ್ ಹಾಗೂ ಗೋಪಿ ಬಂಧಿತರು. ಬಂಧಿತರಿಂದ 101 ಗ್ರಾಂ. ಚಿನ್ನಾಭರಣ, ₹4.50 ಲಕ್ಷ ನಗದು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

 

 

Leave a Reply

Your email address will not be published. Required fields are marked *

error: Content is protected !!