March 14, 2025

ಹೆಜ್ಜೇನು ದಾಳಿ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಸ್ಥಳದಲ್ಲೇ ಸಾವು

0

ಹಾಸನ: ಹೆಜ್ಜೇನು ದಾಳಿಯಿಂದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಸ್ಥಳದಲ್ಲೇ ಸಾವಿಗೀಡಾದ ಘಟನೆ ಹಾಸನದ ಕೆಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತನನ್ನು ಜಗದೀಶ್ (55) ಎಂದು ಗುರುತಿಸಲಾಗಿದೆ. ಅವರು ತಮ್ಮ ಜಮೀನಿನಲ್ಲಿ ದಿನಚರಿಯಂತೆ ಕೃಷಿ ಕಾರ್ಯಗಳಲ್ಲಿ ತೊಡಗಿದ್ದಾಗ ಜೇನು ದಾಳಿ ನಡೆಸಿದೆ. ತೀವ್ರ ಅಸ್ವಸ್ಥಗೊಂಡ ಅವರು ಸ್ಥಳದಲ್ಲೆ ಮೃತಪಟ್ಟಿದ್ದಾರೆ.

 

 

Leave a Reply

Your email address will not be published. Required fields are marked *

error: Content is protected !!