ಹೈದರಾಬಾದ್: ಪವಿತ್ರ ರಂಜಾನ್ ಮಾಸದಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ ಕಚೇರಿಯಿಂದ ಬೇಗನೆ ಹೊರಡುವುದಕ್ಕೆ ಅವಕಾಶ ನೀಡಿ ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ.
ಈ ಆದೇಶವೀಗ ವಿವಾದಕ್ಕೆ ಕಾರಣವಾಗಿದೆ. ತೆಲಂಗಾಣದ ಕಾಂಗ್ರೆಸ್ ಸರ್ಕಾರವು ಪವಿತ್ರ ರಂಜಾನ್ ತಿಂಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಮುಸ್ಲಿಂ ಉದ್ಯೋಗಿಗಳಿಗೆ 1 ಗಂಟೆ ಮುಂಚಿತವಾಗಿ ಕೆಲಸ ಬಿಡಲು ಅವಕಾಶ ನೀಡಿದೆ.