ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ: ಶಾಸಕ ವೇದವ್ಯಾಸ ಕಾಮತ್ ಸೇರಿ 11 ಮಂದಿ ವಿರುದ್ಧ FIR reporter March 3, 2025 0 ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಸಹಿತ 11 ಮಂದಿ ವಿರುದ್ಧ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಯಶವಂತ ಪ್ರಭು ಎಂಬವರು ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ. Post navigation Previous: ಇಸ್ರೇಲ್ಗೆ ಅಕ್ರಮವಾಗಿ ನುಸುಳಲು ಯತ್ನಿಸುತ್ತಿದ್ದ ಕೇರಳದ ವ್ಯಕ್ತಿಯ ಗುಂಡಿಕ್ಕಿ ಹತ್ಯೆNext: ಹೊಸಂಗಡಿ: ಸೇತುವೆಯ ಕಂಬಕ್ಕೆ ಕಾರು ಢಿಕ್ಕಿ: ತಂದೆ, ಪುತ್ರ ಸಹಿತ ಮೂವರು ಮೃತ್ಯು More Stories ನಮ್ಮ ರಾಜ್ಯ ಮಡಿಕೇರಿ: ಮನೆಯಲ್ಲಿ ಅಗ್ನಿ ಅವಘಡ: ಮಾಜಿ CRPF ಯೋಧ ಸಜೀವ ದಹನ reporter March 5, 2026 0 ನಮ್ಮ ರಾಜ್ಯ ಅಡುಗೆ ವಿಚಾರಕ್ಕೆ ಅತ್ತೆ ಸೊಸೆ ಜಗಳ: ನೊಂದ ಸೊಸೆ ನೇಣು ಬಿಗಿದು ಆತ್ಮಹತ್ಯೆ reporter March 5, 2026 0 ನಮ್ಮ ರಾಜ್ಯ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ reporter March 5, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.