March 5, 2026

ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ: ಶಾಸಕ ವೇದವ್ಯಾಸ ಕಾಮತ್ ಸೇರಿ 11 ಮಂದಿ ವಿರುದ್ಧ FIR

0
image_editor_output_image1015028379-1740994502837.jpg

ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಸಹಿತ 11 ಮಂದಿ ವಿರುದ್ಧ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಯಶವಂತ ಪ್ರಭು ಎಂಬವರು ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!