ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ: ಶಾಸಕ ವೇದವ್ಯಾಸ ಕಾಮತ್ ಸೇರಿ 11 ಮಂದಿ ವಿರುದ್ಧ FIR reporter March 3, 2025 0 ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಸಹಿತ 11 ಮಂದಿ ವಿರುದ್ಧ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಯಶವಂತ ಪ್ರಭು ಎಂಬವರು ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ. Post navigation Previous: ಇಸ್ರೇಲ್ಗೆ ಅಕ್ರಮವಾಗಿ ನುಸುಳಲು ಯತ್ನಿಸುತ್ತಿದ್ದ ಕೇರಳದ ವ್ಯಕ್ತಿಯ ಗುಂಡಿಕ್ಕಿ ಹತ್ಯೆNext: ಹೊಸಂಗಡಿ: ಸೇತುವೆಯ ಕಂಬಕ್ಕೆ ಕಾರು ಢಿಕ್ಕಿ: ತಂದೆ, ಪುತ್ರ ಸಹಿತ ಮೂವರು ಮೃತ್ಯು More Stories ನಮ್ಮ ಕರಾವಳಿ ಉಡುಪಿ: ಒಂದು ತಿಂಗಳ ಹೆಣ್ಣು ಮಗು ಮಾರಾಟ ಪ್ರಕರಣ: ವೈದ್ಯ ಸೇರಿದಂತೆ ಇಬ್ಬರ ಬಂಧನ admin June 22, 2026 0 ನಮ್ಮ ಕರಾವಳಿ ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ admin June 22, 2026 0 ನಮ್ಮ ಕರಾವಳಿ ವಿಟ್ಲ: ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ಇದರ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ: admin June 21, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.