ನಮ್ಮ ಕರಾವಳಿ ಪುತ್ತೂರು: ಹೃದಯಾಘಾತಕ್ಕೆ ಕಬಡ್ಡಿ ಆಟಗಾರ ಬಲಿ reporter March 26, 2025 0 ಪುತ್ತೂರು: ಯುವಕನೋರ್ವ ಹೃದಯಾಘಾತಕ್ಕೆ ಬಲಿಯಾದ ಘಟನೆ ಪೆರ್ನೆಯಲ್ಲಿ ನಡೆದಿದೆ. ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದು, ಉತ್ತಮ ಕಬಡ್ಡಿ ಆಟಗಾರನಾಗಿದ್ದ ಪೆರ್ನೆ ನಿವಾಸಿ ನವೀನ್ ಕುಮಾರ್ (27.ವ) ಮೃತಪಟ್ಟ ಯುವಕ. ಮೃತರು ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. Post navigation Previous: ಮದುವೆಯಾದ 2 ವಾರದಲ್ಲೇ ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆ: ಪತ್ನಿ, ಪ್ರಿಯಕರನ ಬಂಧನNext: ಮನೆ ಕಳ್ಳತನ: ಆರೋಪಿ ಸಹಿತ ನಗದು, 25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ More Stories ನಮ್ಮ ಕರಾವಳಿ ವಿಟ್ಲ: ಟೋಪ್ಕೋ ಜುವೆಲ್ಲರಿಯಲ್ಲಿ ಫ್ರೀಡಂ ಆಫರ್ ಸೇಲ್: ಕೇವಲ ಎರಡು ದಿನ ಮಾತ್ರ ಆಗಸ್ಟ್ 14 ಮತ್ತು 15 ರಂದು admin August 8, 2026 0 ನಮ್ಮ ಕರಾವಳಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಮೃತ್ಯು admin August 8, 2026 0 ನಮ್ಮ ಕರಾವಳಿ ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ: ಹಣಕಾಸಿನ ವಿಚಾರದಲ್ಲಿ ವೈಮನಸ್ಸು: ಹತ್ಯೆಗೆ ಸುಪಾರಿ admin August 8, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.