ನಮ್ಮ ಕರಾವಳಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು reporter March 30, 2025 0 ಮೈಸೂರು: ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಹುಡುಗರು ನೀರುಪಾಲಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಮೇದಿನಿ ಗ್ರಾಮದಲ್ಲಿ ನಡೆದಿದೆ. ಕೊಳ್ಳೇಗಾಲ ಪಟ್ಟಣದ ನಿವಾಸಿಗಳಾದ ಭರತ್ (17), ಲಿಖಿತ್ (18) ಮೃತರು ಎಂದು ಗುರುತಿಸಲಾಗಿದೆ. Post navigation Previous: ಉಡುಪಿ: ಶಾಲಾ ವಾಹನಕ್ಕೆ ಇಕೋ ಕಾರು ಢಿಕ್ಕಿNext: ಹೆಣ್ಣಿನ ವಿಚಾರಕ್ಕೆ ಗಲಾಟೆಯಲ್ಲಿ ಮೂವರ ಕೊಲೆ: ಇಬ್ಬರು ಆರೋಪಿಗಳ ಬಂಧನ More Stories ನಮ್ಮ ಕರಾವಳಿ ಕೊಣಾಜೆ: 9 ವರ್ಷದ ಬಾಲಕನಿಗೆ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ reporter March 19, 2026 0 ನಮ್ಮ ಕರಾವಳಿ ವಿಟ್ಲ: ಡಿ’ ಗ್ರೂಪ್ ವತಿಯಿಂದ ಈದ್ ಕಿಟ್ ವಿತರಣೆ prathi_staff_24 March 19, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಬೆಳ್ತಂಗಡಿ: ವಿದ್ಯುತ್ ಕಂಬ ಮೈಮೇಲೆ ಬಿದ್ದು ಕಾರ್ಮಿಕ ಸ್ಥಳದಲ್ಲೇ ಸಾವು reporter March 18, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.