December 15, 2025

ಮಂಗಳಮುಖಿಯ ಭೀಕರ ಹತ್ಯೆ

0
image_editor_output_image15096578-1745221224695.jpg

ಬೆಂಗಳೂರು: ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಂಗಳಮುಖಿಯನ್ನು ಭೀಕರವಾಗಿ ಹತ್ಯೆಗೈದಿರುವುದು ಕೆ.ಆರ್.ಪುರಂನ ಗಾಯಿತ್ರಿ ಲೇಔಟ್‍ನಲ್ಲಿ ನಡೆದಿದೆ.

ಕೊಲೆಯಾದ ಮಂಗಳಮುಖಿಯನ್ನು ತನುಶ್ರೀ (40) ಎಂದು ಗುರುತಿಸಲಾಗಿದೆ. ಆಕೆ ಕಳೆದ ಮೂರು ತಿಂಗಳ ಹಿಂದಷ್ಟೇ ಜಗನ್ನಾಥ್ ಎಂಬಾತನನ್ನು ಮದುವೆಯಾಗಿದ್ದಳು. ಅಲ್ಲದೇ ಆಕೆಯ ಹೆಸರಿನಲ್ಲಿ ಕೋಟಿ ಕೋಟಿ ರೂ. ಮೌಲ್ಯದ ಆಸ್ತಿ ಇದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!