ನಮ್ಮ ಕರಾವಳಿ ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ವಿಟ್ಲ ಪಡ್ನೂರು ಗ್ರಾ.ಪಂ ಕಾಂಗ್ರೆಸ್ ಬೆಂಬಲಿತ ಸದಸ್ಯ ಹರ್ಷದ್ ಕುಕ್ಕಿಲ ರಾಜೀನಾಮೆಗೆ ತೀರ್ಮಾನ admin May 28, 2025 0 ವಿಟ್ಲ: ಮುಸ್ಲಿಂ ಯುವಕ ರಹೀಮ್ ಅವರ ಹತ್ಯೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರಕಾರದ ವರ್ತನೆಯನ್ನು ಖಂಡಿಸಿ ವಿಟ್ಲ ಪಡ್ನೂರು ಗ್ರಾ.ಪಂ ಕಾಂಗ್ರೆಸ್ ಬೆಂಬಲಿತ ಸದಸ್ಯ ಹರ್ಷದ್ ಕುಕ್ಕಿಲ ಅವರು ಪಕ್ಷದ ತನ್ನ ಎಲ್ಲ ಹುದ್ದೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. Post navigation Previous: ಬಂಟ್ವಾಳ: ರಹೀಮ್ ಹತ್ಯೆ ಪ್ರಕರಣ-ಕಾಂಗ್ರೆಸ್ ಸರಕಾರದ ವಿರುದ್ಧ ಆಕ್ರೋಶ: ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಅಬ್ದುಲ್ ಸಮದ್ ವಿಟ್ಲNext: ಬಂಟ್ವಾಳ ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ವಿಟ್ಲ ಪಡ್ನೂರು ಗ್ರಾ.ಪಂ ಸದಸ್ಯ ಶರೀಫ್ ಕೊಡಂಗೆ ರಾಜೀನಾಮೆಗೆ ತೀರ್ಮಾನ More Stories ನಮ್ಮ ಕರಾವಳಿ ದ.ಕ ಜಿಲ್ಲೆಯ ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನಾದ್ಯಂತ ಆ.8ರಂದು ಶಾಲಾ-ಕಾಲೇಜ್ ಗಳಿಗೆ ರಜೆ admin August 7, 2026 0 ನಮ್ಮ ಕರಾವಳಿ ಪಡುಬಿದ್ರಿ: ಮುದರಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷನ ಗುಂಡಿಕ್ಕಿ ಹತ್ಯೆ admin August 7, 2026 0 ನಮ್ಮ ಕರಾವಳಿ ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ: ಯೆಲ್ಲೊ ಅಲರ್ಟ್ ಘೋಷಣೆ admin August 7, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.