ನಮ್ಮ ಕರಾವಳಿ ಕನ್ಯಾನ: ಮಲರಾಯಿ ದೈವಸ್ಥಾನದ ಗೋಪುರದ ಮೇಲೆ ಮರ ಬಿದ್ದು ಹಾನಿ admin May 30, 2025 0 ವಿಟ್ಲ: ನಿರಂತರ ಮಳೆಯಿಂದ ಕನ್ಯಾನ ಮಲರಾಯಿ ದೈವಸ್ಥಾನದ ಗೋಪುರದ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿಯಾದ ಘಟನೆ ನಡೆದಿದೆ. ಬುಡ ಸಮೇತವಾಗಿ ಬಿದ್ದ ಮರದಿಂದ ದೈವಸ್ಥಾನದ ಗೋಪುರಕ್ಕೆ ಹಾನಿಯಾಗಿದ್ದು ಅಪಾರ ನಷ್ಟವುಂಟಾಗಿದೆ. Post navigation Previous: ಮಂಗಳೂರು: ನಾಳೆ ಶನಿವಾರ ದ.ಕ ಜಿಲ್ಲೆಯ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷೆNext: ಮೂಡಿಗೆರೆ ರಸ್ತೆಯಲ್ಲಿ ಹುಟ್ಟುಹಬ್ಬ ಆಚರಣೆ : ಬೆಳ್ತಂಗಡಿಯ 9 ಮಂದಿ ವಿರುದ್ಧ ಪ್ರಕರಣ More Stories ನಮ್ಮ ಕರಾವಳಿ ಮಂಗಳೂರು: ರಸ್ತೆ ದಾಟುತ್ತಿದ್ದಾಗ ಬೈಕ್ ಢಿಕ್ಕಿ: ಪಾದಚಾರಿ ಸಾವು reporter March 12, 2026 0 ನಮ್ಮ ಕರಾವಳಿ ಉಳ್ಳಾಲ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮನಾಥ ಕ್ಷೇತ್ರದ ಗದಾತೀರ್ಥ ಕೆರೆಯಲ್ಲಿ ಪತ್ತೆ reporter March 12, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ reporter March 12, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.