ನಮ್ಮ ಕರಾವಳಿ ಅರಂತೋಡು: ಕೆ ಎಸ್ ಆರ್ ಟಿ ಸಿ ಬಸ್ ಗಳ ನಡುವೆ ಅಪಘಾತ-ಹಲವರಿಗೆ ಗಾಯ admin June 25, 2025 0 ಅರಂತೋಡು ಸಮೀಪ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ಮಧ್ಯೆ ಅಪಘಾತವಾಗಿ ಪ್ರಯಾಣಿಕರು ಗಾಯಗೊಂಡ ಘಟನೆ ಜೂ.25 ರಂದು ಸಂಜೆ ನಡೆದಿದೆ. ಗಾಯಗೊಂಡ ಪ್ರಯಾಣಿಕರನ್ನು ಆಂಬ್ಯುಲೆನ್ಸ್ ನಲ್ಲಿ ಸುಳ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. Post navigation Previous: ವಿಟ್ಲ: ಗ್ರಾ.ಪಂ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ಸಭೆ ನಡೆಸಲು ಅವಕಾಶ ಆರೋಪ: ಇಡ್ಕಿದು ಗ್ರಾ.ಪಂ ಪಿಡಿಓ ಅಮಾನತುNext: ಸುಳ್ಯ: ಕೆ ಎಸ್ ಆರ್ ಟಿ ಸಿ ಬಸ್ ಗಳ ನಡುವೆ ಅಪಘಾತ ಪ್ರಕರಣ: ಗಾಯಾಳು ಮಹಿಳೆ ಮೃತ್ಯು More Stories ನಮ್ಮ ಕರಾವಳಿ ದ.ಕ ಜಿಲ್ಲೆಯ ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನಾದ್ಯಂತ ಆ.8ರಂದು ಶಾಲಾ-ಕಾಲೇಜ್ ಗಳಿಗೆ ರಜೆ admin August 7, 2026 0 ನಮ್ಮ ಕರಾವಳಿ ಪಡುಬಿದ್ರಿ: ಮುದರಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷನ ಗುಂಡಿಕ್ಕಿ ಹತ್ಯೆ admin August 7, 2026 0 ನಮ್ಮ ಕರಾವಳಿ ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ: ಯೆಲ್ಲೊ ಅಲರ್ಟ್ ಘೋಷಣೆ admin August 7, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.