ನಮ್ಮ ಕರಾವಳಿ ಅರಂತೋಡು: ಕೆ ಎಸ್ ಆರ್ ಟಿ ಸಿ ಬಸ್ ಗಳ ನಡುವೆ ಅಪಘಾತ-ಹಲವರಿಗೆ ಗಾಯ admin June 25, 2025 0 ಅರಂತೋಡು ಸಮೀಪ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ಮಧ್ಯೆ ಅಪಘಾತವಾಗಿ ಪ್ರಯಾಣಿಕರು ಗಾಯಗೊಂಡ ಘಟನೆ ಜೂ.25 ರಂದು ಸಂಜೆ ನಡೆದಿದೆ. ಗಾಯಗೊಂಡ ಪ್ರಯಾಣಿಕರನ್ನು ಆಂಬ್ಯುಲೆನ್ಸ್ ನಲ್ಲಿ ಸುಳ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. Post navigation Previous: ವಿಟ್ಲ: ಗ್ರಾ.ಪಂ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ಸಭೆ ನಡೆಸಲು ಅವಕಾಶ ಆರೋಪ: ಇಡ್ಕಿದು ಗ್ರಾ.ಪಂ ಪಿಡಿಓ ಅಮಾನತುNext: ಸುಳ್ಯ: ಕೆ ಎಸ್ ಆರ್ ಟಿ ಸಿ ಬಸ್ ಗಳ ನಡುವೆ ಅಪಘಾತ ಪ್ರಕರಣ: ಗಾಯಾಳು ಮಹಿಳೆ ಮೃತ್ಯು More Stories ನಮ್ಮ ಕರಾವಳಿ ನಮ್ಮ ರಾಜ್ಯ ಕಾರವಾರ: ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಪ್ರಕರಣ: ಜೆಡಿಎಸ್ ಮುಖಂಡೆ ಪುತ್ರನಿಗೆ ಜಾಮೀನು ಮಂಜೂರು reporter March 13, 2026 0 ನಮ್ಮ ಕರಾವಳಿ ಸುಳ್ಯ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ reporter March 13, 2026 0 ನಮ್ಮ ಕರಾವಳಿ ಕಡಬ: ಜಾನುವಾರುಗಳನ್ನು ಓಡಿಸುವಾಗ ಬಿದ್ದು ಮಹಿಳೆ ಮೃತ್ಯು reporter March 13, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.