December 19, 2025

ಮಂಗಳೂರು: ಅಡ್ಯಾರ್ ಕಣ್ಣೂರಿನ ಯುವಕ ಹೃದಯಾಘಾತದಿಂದ ಮೃತ್ಯು

0
image_editor_output_image-1133916094-1751528269730.jpg

ಮಂಗಳೂರು: ಅಡ್ಯಾರ್ ಕಣ್ಣೂರು ಗಾಣದಬೆಟ್ಟು ನಿವಾಸಿ ಮುಹಮ್ಮದ್ ಹಾಶೀರ್ (32) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇನ್ಫೋಸಿಸ್ ಉದ್ಯೋಗಿಯಾಗಿರುವ ಮುಹಮ್ಮದ್ ಹಾಶೀರ್ ಇಂದು ಬೆಳಿಗ್ಗೆ ಕೇರಳದ ವಯನಾಡ್ ನಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ತಂದೆ, ತಾಯಿ, ಪತ್ನಿ, ಹಾಗೂ ಒಂದು ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!