ನಮ್ಮ ಕರಾವಳಿ ಮಂಗಳೂರು: ಅಡ್ಯಾರ್ ಕಣ್ಣೂರಿನ ಯುವಕ ಹೃದಯಾಘಾತದಿಂದ ಮೃತ್ಯು reporter July 3, 2025 0 ಮಂಗಳೂರು: ಅಡ್ಯಾರ್ ಕಣ್ಣೂರು ಗಾಣದಬೆಟ್ಟು ನಿವಾಸಿ ಮುಹಮ್ಮದ್ ಹಾಶೀರ್ (32) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇನ್ಫೋಸಿಸ್ ಉದ್ಯೋಗಿಯಾಗಿರುವ ಮುಹಮ್ಮದ್ ಹಾಶೀರ್ ಇಂದು ಬೆಳಿಗ್ಗೆ ಕೇರಳದ ವಯನಾಡ್ ನಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ತಂದೆ, ತಾಯಿ, ಪತ್ನಿ, ಹಾಗೂ ಒಂದು ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ. Post navigation Previous: ಪುತ್ತೂರು: ಅನುಮತಿ ಪಡೆಯದೇ ಕಿಲ್ಲೆ ಮೈದಾನದ ಬಳಿ ಪ್ರತಿಭಟನೆ: SDPI ವಿರುದ್ಧ FIR ದಾಖಲುNext: ಮಂಗಳೂರು: ಪೊಲೀಸರ ಭರ್ಜರಿ ಕಾರ್ಯಾಚರಣೆ: 5 ಲಕ್ಷ ಮೂಲ್ಯದ ಗಾಂಜಾ ಪತ್ತೆ- ಐವರು ಆರೋಪಿಗಳ ಬಂಧನ More Stories ನಮ್ಮ ಕರಾವಳಿ ಪುತ್ತೂರು : ಏಳ್ಮುಡಿ ಪ್ರೊವಿಡೆನ್ಸ್ ಪ್ಲಾಝಾ ಸಂಕೀರ್ಣದಲ್ಲಿ ಪ್ರೊ ಪ್ರೆಸ್ಟೀಜ್ ಇದೀಗ ಸಂಪೂರ್ಣ ನವೀಕರಣಗೊಂಡು ಶುಭಾರಂಭ: ದ.ಕ ಜಿಲ್ಲೆಯ ಅತಿ ದೊಡ್ಡ ಸಂಸ್ಥೆ ಪ್ರೆಸ್ಟೀಜ್ ಇದೀಗ ಗ್ರಾಹಕರ ಸೇವೆಗೆ ಸಿದ್ದ admin December 18, 2025 0 ಕ್ರೈಂ ಸುದ್ದಿ ನಮ್ಮ ಕರಾವಳಿ ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ಚಿನ್ನಯ್ಯ ಶಿವಮೊಗ್ಗ ಜೈಲಿನಿಂದ ರಿಲೀಸ್ prathi_staff_24 December 18, 2025 0 ಕ್ರೈಂ ಸುದ್ದಿ ನಮ್ಮ ಕರಾವಳಿ ಉಡುಪಿ: ನೀರು ಸೇದುವಾಗ ತಾಯಿ ಕೈಯಿಂದ ಜಾರಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು prathi_staff_24 December 17, 2025 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.