ನಮ್ಮ ಕರಾವಳಿ ಮಂಗಳೂರು: ಹೃದಯಾಘಾತಕ್ಕೆ ಡಿಪ್ಲೋಮಾ ವಿದ್ಯಾರ್ಥಿ ಮೃತ್ಯು reporter July 8, 2025 0 ಮಂಗಳೂರು: ಹೃದಯಾಘಾತಕ್ಕೆ ಡಿಪ್ಲೋಮಾ ವಿದ್ಯಾರ್ಥಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯ ಸುರತ್ಕಲ್ ಬಳಿ ನಡೆದಿದೆ. ಅಫ್ತಾಬ್ (18) ಹೃದಯಾಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿ. ಮಂಗಳೂರು ಹೊರವಲಯ ಸುರತ್ಕಲ್ ಕೃಷ್ಣಾಪುರದಲ್ಲಿ ಅಫ್ತಾಬ್ ಕುಟುಂಬ ನೆಲೆಸಿತ್ತು. Post navigation Previous: ಬಂಟ್ವಾಳ: ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆNext: ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿ More Stories ನಮ್ಮ ಕರಾವಳಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ: ರಂಜಾನ್ ಹಾಗೂ ಯುಗಾದಿ ಹಬ್ಬ ಶಾಂತಿಯುತವಾಗಿ ಆಚರಿಸಲು ಮನವಿ admin March 15, 2026 0 ನಮ್ಮ ಕರಾವಳಿ ಬಂಟ್ವಾಳ: ಕುಕ್ಕಾಜೆ ಮಸೀದಿಯ ಅಧಿಕಾರ ಹಸ್ತಾಂತರ ಆದೇಶ ರದ್ದತಿಗೆ ಮನವಿ prathi_staff_24 March 15, 2026 0 ನಮ್ಮ ಕರಾವಳಿ ಬಂಟ್ವಾಳ: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ reporter March 15, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.