ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ನೂತನ ಡಿಸಿಪಿಯಾಗಿ ಮಿಥುನ್ ಎಚ್.ಎನ್. ಅವರನ್ನು ನೇಮಕಗೊಳಿಸಿ ಸರ್ಕಾರ ಗುರುವಾರ ಆದೇಶಿಸಿದೆ.
ಜು.14 ರಂದು ನಕ್ಸಲ್ ನಿಗ್ರಹ ಪಡೆಯ ಎಸ್ ಪಿ ಜಿತೇಂದ್ರ ಕುಮಾರ್ ದಯಾಮ ಅವರನ್ನು ನೇಮಕ ಮಾಡಲಾಗಿತ್ತು. ಈ ಆದೇಶ ರದ್ದುಪಡಿಸಿ ಮುಂದುವರಿಸಲಾಗಿದೆ.

